ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ದನಿಯೆತ್ತಿ ಕೂಗಿಕೊಳ್ಳುತ್ತಾ ಅವರ ಹಿಂದೆಹೋದರು.