ಯೇಸುಸ್ವಾಮಿ, ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾಮಂದಿರಗಳಲ್ಲಿ ಬೋಧಿಸಿದರು. ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾತರದ ರೋಗರುಜಿನಗಳನ್ನು ಗುಣಪಡಿಸಿದರು.