kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮತ್ತಾಯ

,

9ನೇ ಅಧ್ಯಾಯ

,
ವಚನ   35

ಯೇಸುಸ್ವಾಮಿ, ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾಮಂದಿರಗಳಲ್ಲಿ ಬೋಧಿಸಿದರು. ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾತರದ ರೋಗರುಜಿನಗಳನ್ನು ಗುಣಪಡಿಸಿದರು.

Go to Home Page