ಜನರು ಗುಂಪುಗುಂಪಾಗಿ ಅಲ್ಲಿಗೆ ಬಂದರು. ಕುಂಟರು, ಕುರುಡರು, ಮೂಕರು, ಅಂಗವಿಕಲರು ಮುಂತಾದ ಅನೇಕರನ್ನು ತಮ್ಮೊಡನೆ ಕರೆತಂದು ಯೇಸುವಿನ ಪಾದಸನ್ನಿಧಿಯಲ್ಲಿ ಬಿಟ್ಟರು. ಯೇಸು ಅವರನ್ನು ಗುಣಪಡಿಸಿದರು.