ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು, “ಈ ಜನಸ್ತೋಮ ಕಳೆದ ಮೂರು ದಿನಗಳಿಂದಲೂ ನನ್ನ ಬಳಿ ಇದೆ. ಊಟಕ್ಕೆ ಇವರಲ್ಲಿ ಏನೂ ಇಲ್ಲ. ಇವರನ್ನು ಕಂಡು ನನ್ನ ಹೃದಯ ಕರಗುತ್ತದೆ. ಇವರನ್ನು ಹಸಿದ ಹೊಟ್ಟೆಯಲ್ಲಿ ಕಳಿಸಿಬಿಡಲು ನನಗೆ ಇಷ್ಟವಿಲ್ಲ, ದಾರಿಯಲ್ಲಿ ಬಳಲಿ ಬಿದ್ದಾರು,” ಎಂದರು.
Go to Home Page