ಸುಮ್ಮನಿರಬೇಕೆಂದು ಜನರು ಅವರನ್ನು ಗದರಿಸಿದರು. ಅವರಾದರೋ, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ಇನ್ನೂ ಗಟ್ಟಿಯಾಗಿ ಕೂಗಿಕೊಂಡರು.