kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮತ್ತಾಯ

,

22ನೇ ಅಧ್ಯಾಯ

,
ವಚನ   23

ಅದೇ ದಿನ ‘ಸದ್ದುಕಾಯರು’ ಯೇಸುಸ್ವಾಮಿಯ ಬಳಿಗೆ ಬಂದರು. ಸತ್ತಮೇಲೆ ಪುನರುತ್ಥಾನ ಇಲ್ಲ ಎಂಬುದು ಅವರ ಅಭಿಮತ.

Go to Home Page