“ಇಲ್ಲಿ ದಾವೀದನೇ ಆತನನ್ನು ‘ನನ್ನ ಪ್ರಭು’ ಎಂದು ಕರೆದಿರುವಾಗ ಆತ ದಾವೀದನಿಗೆ ಪುತ್ರನಾಗಿರುವುದು ಹೇಗೆ?” ಎಂದು ಕೇಳಿದರು.