ತರುವಾಯ ಒಂದು ತಲೆಂತು ಪಡೆದವನೂ ಮುಂದೆ ಬಂದ; ‘ಒಡೆಯಾ, ನಿಮ್ಮ ಮನಸ್ಸು ಕಠಿಣ ಎಂಬುದನ್ನು ನಾನು ಬಲ್ಲೆ. ನೀವು ಬಿತ್ತದ ಎಡೆಯಲ್ಲಿ ಕೊಯ್ಲುಮಾಡುವವರು; ನೀವು ತೂರದ ಎಡೆಯಲ್ಲಿ ರಾಶಿಮಾಡುವವರು;