ಬಳಿಕ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ತಮ್ಮೊಂದಿಗೆ ಕರೆದುಕೊಂಡು ಮುಂದಕ್ಕೆಹೋದರು. ಅಲ್ಲಿ ಸ್ವಾಮಿ ಚಿಂತಾಕ್ರಾಂತರಾದರು, ದುಃಖಭರಿತರಾದರು.