‘ನಾನು ಯಾರಿಗೆ ಮುದ್ದಿಡುತ್ತೇನೋ ಆತನೇ ಆ ವ್ಯಕ್ತಿ. ಆತನನ್ನು ಹಿಡಿದುಕೊಳ್ಳಿ,’ ಎಂದು ಆ ಗುರುದ್ರೋಹಿ ಅವರಿಗೆ ಮೊದಲೇ ಸೂಚನೆಕೊಟ್ಟಿದ್ದನು.