ಆ ಕ್ಷಣವೇ ಕೋಳಿಕೂಗಿತು. “ಕೋಳಿಕೂಗುವ ಮೊದಲೇ, ‘ಆತನನ್ನು ನಾನರಿಯೆ’ಎಂದು ನನ್ನನ್ನು ಮೂರುಬಾರಿ ನಿರಾಕರಿಸುವೆ,” ಎಂದ ಸ್ವಾಮಿಯ ನುಡಿ ಪೇತ್ರನ ನೆನಪಿಗೆ ಬಂದಿತು. ಆತನು ಅಲ್ಲಿಂದ ಹೊರಗೆ ಹೋಗಿ, ಬಹಳವಾಗಿ ವ್ಯಥೆಪಟ್ಟು ಅತ್ತನು.