ರಾಜ್ಯಪಾಲನು ಪುನಃ ಜನರ ಗುಂಪನ್ನು ನೋಡಿ, “ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಲಿ?” ಎಂದು ಕೇಳಿದನು. ಅದಕ್ಕೆ ಅವರು “ಬರಬ್ಬನನ್ನೇ” ಎಂದು ಉತ್ತರಕೊಟ್ಟರು.