kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮತ್ತಾಯ

,

27ನೇ ಅಧ್ಯಾಯ

,
ವಚನ   24

ಪಿಲಾತನು ತನ್ನ ಪ್ರಯತ್ನದಿಂದ ಏನೂ ಫಲಿಸುತ್ತಿಲ್ಲವೆಂದೂ ಅದಕ್ಕೆ ಬದಲಾಗಿ ದಂಗೆ ಏಳುವ ಸೂಚನೆಯಿದೆಯೆಂದೂ ಮನಗಂಡನು. ಆದುದರಿಂದ ನೀರನ್ನು ತರಿಸಿ, “ಈ ನಿರಪರಾಧಿಯ ರಕ್ತಪಾತಕ್ಕೆ ಹೊಣೆ ನಾನಲ್ಲ; ಅದಕ್ಕೆ ನೀವೇ ಹೊಣೆಗಾರರು,” ಎಂದು ಹೇಳಿ ಜನರೆದುರಿಗೆ ಕೈ ತೊಳೆದುಕೊಂಡನು.

Go to Home Page