“ಮಹಾದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಅದನ್ನು ಮತ್ತೆ ಕಟ್ಟಬಲ್ಲವನೇ, ಈಗ ನಿನ್ನನ್ನು ನೀನೇ ರಕ್ಷಿಸಿಕೋ; ನೀನು ದೇವರ ಪುತ್ರನಾದರೆ ಶಿಲುಬೆಯಿಂದ ಇಳಿದು ಬಾ,” ಎಂದು ಮೂದಲಿಸಿದರು.