ಶತಾಧಿಪತಿ ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ನಡೆದುದೆಲ್ಲವನ್ನೂ ಕಂಡು ಭಯಭ್ರಾಂತರಾದರು. “ಸತ್ಯವಾಗಿಯೂ ಈತ ದೇವರ ಪುತ್ರನೇ ಸರಿ,” ಎಂದರು.