ಅವರು ಹಾಗೆಯೇ ಅಪ್ಪಣೆಮಾಡಿದರು. ಕೂಡಲೇ ದೆವ್ವಗಳು ಆ ವ್ಯಕ್ತಿಯಿಂದ ಹೊರಬಂದು ಹಂದಿಗಳೊಳಗೆ ಹೊಕ್ಕವು. ಇದರ ಪರಿಣಾಮವಾಗಿ ಎರಡು ಸಾವಿರ ಹಂದಿಗಳಿದ್ದ ಆ ಹಿಂಡು, ಬೆಟ್ಟದ ಕಡಿದಾದ ಬದಿಯಿಂದ ಸರೋವರದತ್ತ ಧಾವಿಸಿ, ಅದರಲ್ಲಿ ಬಿದ್ದು ಮುಳುಗಿಹೋಯಿತು.