ನಡೆದುದನ್ನು ಕಣ್ಣಾರೆ ನೋಡಿದವರು ದೆವ್ವ ಹಿಡಿದಿದ್ದವನು ಸ್ವಸ್ಥನಾದ ವಿಧವನ್ನು ಮತ್ತು ಹಂದಿಗಳಿಗಾದ ಗತಿಯನ್ನು ಅವನಿಗೆ ವಿವರಿಸಿದರು.