ಯೇಸುಸ್ವಾಮಿ ದೋಣಿಯನ್ನೇರಿ ಸರೋವರದ ಈಚೆದಡಕ್ಕೆ ಮರಳಿದರು. ತೀರವನ್ನು ಸೇರಿದೊಡನೆ ಜನರು ದೊಡ್ಡಗುಂಪಾಗಿ ಅವರ ಸುತ್ತಲೂ ನೆರೆದರು.