ಅದಕ್ಕೆ ಶಿಷ್ಯರು, “ತಮ್ಮ ಸುತ್ತಲೂ ಜನರು ಮುತ್ತಿಕೊಂಡಿರುವುದು ತಮಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀರಲ್ಲಾ,” ಎಂದರು.