“ಈಗಾಗಲೇ ಹೊತ್ತು ಮೀರಿಹೋಯಿತು; ಇದು ನಿರ್ಜನಪ್ರದೇಶ; ಇನ್ನು ಜನರನ್ನು ಕಳುಹಿಸಿಬಿಡಿ. ಅವರು ಸಮೀಪದ ಊರುಕೇರಿಗಳಿಗೆ ಹೋಗಿ ಊಟಕ್ಕೇ ಏನಾದರೂ ಕೊಂಡುಕೊಳ್ಳಲಿ,” ಎಂದರು.