ಅನಂತರ ಆ ಜನರು ಯೇಸುಸ್ವಾಮಿಯನ್ನು ಪ್ರಧಾನ ಯಾಜಕನ ಬಳಿಗೆ ಕರೆದೊಯ್ದರು. ಅಲ್ಲಿ ಎಲ್ಲಾ ಮುಖ್ಯಯಾಜಕರು, ಪ್ರಮುಖರು ಹಾಗು ಧರ್ಮಶಾಸ್ತ್ರಿಗಳು ಸಭೆ ಸೇರಿದ್ದರು.