ಇದ್ದಕ್ಕಿದ್ದಂತೆ ದೇವದೂತನೊಬ್ಬನು ಅವರೆದುರಿಗೆ ಪ್ರತ್ಯಕ್ಷ ಆಗಲು ಸರ್ವೇಶ್ವರನ ಪ್ರಭೆ ಅವರ ಸುತ್ತಲೂ ಪ್ರಕಾಶಿಸಿತು. ಅವರು ಬಹಳವಾಗಿ ಹೆದರಿದರು.