ದೇವದೂತರು ಸ್ವರ್ಗಕ್ಕೆ ಹಿಂದಿರುಗಿದ ಮೇಲೆ ಕುರುಬರು, ‘ಬನ್ನಿ, ಸರ್ವೇಶ್ವರ ನಮಗೆ ತಿಳಿಸಿದ ಘಟನೆಯನ್ನು ನೋಡಲು ಈಗಲೇ ಬೆತ್ಲೆಹೇಮಿಗೆ ಹೋಗೋಣ,’ ಎಂದು ಒಬ್ಬರಿಗೆ ಒಬ್ಬರು ಹೇಳಿಕೊಂಡರು.