kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಲೂಕ

,

2ನೇ ಅಧ್ಯಾಯ

,
???en_US.statement???   15

ದೇವದೂತರು ಸ್ವರ್ಗಕ್ಕೆ ಹಿಂದಿರುಗಿದ ಮೇಲೆ ಕುರುಬರು, ‘ಬನ್ನಿ, ಸರ್ವೇಶ್ವರ ನಮಗೆ ತಿಳಿಸಿದ ಘಟನೆಯನ್ನು ನೋಡಲು ಈಗಲೇ ಬೆತ್ಲೆಹೇಮಿಗೆ ಹೋಗೋಣ,’ ಎಂದು ಒಬ್ಬರಿಗೆ ಒಬ್ಬರು ಹೇಳಿಕೊಂಡರು.

Go to Home Page