ಇತ್ತ, ಕುರುಬರು ತಾವು ಕೇಳಿದ್ದನ್ನು ನೆನೆಯುತ್ತಾ, ದೇವರ ಮಹಿಮೆಯನ್ನು ಸಾರುತ್ತಾ, ಕೊಂಡಾಡುತ್ತಾ ಹಿಂದಿರುಗಿದರು. ದೇವದೂತನು ಅವರಿಗೆ ತಿಳಿಸಿದಂತೆ ಎಲ್ಲವೂ ಸಂಭವಿಸಿತ್ತು.