ನಾನು ಬಂದಿರುವುದು ಧರ್ಮಿಷ್ಠರನ್ನು ಕರೆಯುವುದಕ್ಕಲ್ಲ, ‘ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ, ದೇವರಿಗೆ ಅಭಿಮುಖಿಗಳಾಗಿರಿ’ ಎಂದು ಪಾಪಿಷ್ಠರನ್ನು ಕರೆಯುವುದಕ್ಕೆ,” ಎಂದರು.