ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಬೆಳೆದು ನೂರ್ಮಡಿ ಫಸಲನ್ನು ಕೊಟ್ಟವು.” ಈ ಸಾಮತಿಯನ್ನು ಮುಗಿಸಿದ ಮೇಲೆ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದು ಒತ್ತಿ ಹೇಳಿದರು.