kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಲೂಕ

,

8ನೇ ಅಧ್ಯಾಯ

,
ವಚನ   29

ಕಾರಣ - ಅವನನ್ನು ಬಿಟ್ಟು ತೊಲಗಬೇಕೆಂದು ಯೇಸು ದೆವ್ವಕ್ಕೆ ಆಗಲೆ ಕಟ್ಟಪ್ಪಣೆ ಮಾಡಿದ್ದರು. ಎಷ್ಟೋ ಸಾರಿ ಅದು ಅವನ ಮೇಲೆ ಬಂದಿತ್ತು. ಜನರು ಅವನನ್ನು ಸರಪಳಿ ಸಂಕೋಲೆಗಳಿಂದ ಬಂಧಿಸಿ ಕಾವಲಿನಲ್ಲಿ ಇಟ್ಟಿದ್ದರೂ ಅವುಗಳನ್ನು ಅವನು ಮುರಿದುಹಾಕುತ್ತಿದ್ದನು; ದೆವ್ವ ಅವನನ್ನು ಬೆಂಗಾಡಿಗೆ ಅಟ್ಟುತ್ತಿತ್ತು.

Go to Home Page