ಅಲ್ಲದೆ ತಮಗೆ ಮುಂದಾಗಿ ದೂತರನ್ನು ಕಳುಹಿಸಿದರು. ಇವರು ಹೊರಟು ಯೇಸುವಿಗೆ ಬೇಕಾದುದನ್ನು ಸಿದ್ಧಮಾಡಲು ಸಮಾರಿಯದ ಒಂದು ಹಳ್ಳಿಗೆ ಬಂದರು.