ಯೇಸು ಸಬ್ಬತ್ದಿನದಲ್ಲಿ ಗುಣಮಾಡಿದ್ದನ್ನು ಕಂಡು, ಪ್ರಾರ್ಥನಾಮಂದಿರದ ಅಧಿಕಾರಿ ಕುಪಿತನಾದನು. ಕೂಡಿದ್ದ ಜನರನ್ನು ಉದ್ದೇಶಿಸಿ, “ಕೆಲಸ ಮಾಡಲು ಆರು ದಿನಗಳಿವೆ, ಆ ದಿನಗಳಲ್ಲಿ ಬಂದು ಗುಣಮಾಡಿಸಿಕೊಳ್ಳಿರಿ; ಸಬ್ಬತ್ದಿನದಲ್ಲಿ ಮಾತ್ರ ಕೂಡದು,” ಎಂದನು.