ಅದೇ ಸಮಯಕ್ಕೆ ಸರಿಯಾಗಿ ಕೆಲವು ಮಂದಿ ಫರಿಸಾಯರು ಯೇಸುಸ್ವಾಮಿಯ ಬಳಿಗೆ ಬಂದು, “ಇಲ್ಲಿಂದ ಹೊರಟು ಹೋಗಿಬಿಡಿ, ಹೆರೋದನು ನಿಮ್ಮನ್ನು ಕೊಲ್ಲಬೇಕೆಂದಿದ್ದಾನೆ,” ಎಂದರು.