ಹೇಗೂ ಇಂದು, ನಾಳೆ ಮತ್ತು ನಾಡಿದ್ದು ನಾನು ನನ್ನ ಮಾರ್ಗವನ್ನು ಮುಂದುವರಿಸಬೇಕು. ಪ್ರವಾದಿಯಾದವನು ಜೆರುಸಲೇಮಿನ ಹೊರಗೆ ಕೊಲೆಗೀಡಾಗುವುದು ಸಲ್ಲದು.