ಇನ್ನು ಅದು ಭೂಮಿಗೇ ಆಗಲಿ, ತಿಪ್ಪೆಗುಂಡಿಗೇ ಆಗಲಿ ಉಪಯೋಗವಾಗದು. ಜನರು ಅದನ್ನು ಹೊರಗೆ ಬಿಸಾಡುತ್ತಾರಷ್ಟೆ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ!” ಎಂದರು.