ಕನ್ನಡ ಸತ್ಯವೇದವು
,
ಹೊಸ ಒಡಂಬಡಿಕೆ
,
ಲೂಕ
,
23ನೇ ಅಧ್ಯಾಯ
,
ವಚನ 30
ಅದೇ ಸಮಯದಲ್ಲಿ ‘ಪರ್ವತಗಳೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ, ನಮ್ಮನ್ನು ನುಂಗಿಬಿಡಿ,’ ಎಂದು ಕೂಗಿಕೊಳ್ಳುವರು.
Go to Home Page