ಅನಂತರ ಅಲ್ಲಿಂದ ಹಿಂದಿರುಗಿ ಶವಲೇಪನಕ್ಕಾಗಿ ಸುಗಂಧದ್ರವ್ಯಗಳನ್ನು ಮತ್ತು ಪರಿಮಳ ತೈಲವನ್ನು ಸಿದ್ಧಮಾಡಿಕೊಂಡರು. ಸಬ್ಬತ್ದಿನ, ಧರ್ಮನಿಯಮಾನುಸಾರ ವಿಶ್ರಮಿಸಿಕೊಂಡರು.