ಅಲ್ಲಿ ಯೇಸುವಿನ ಪಾರ್ಥಿವ ಶರೀರವನ್ನು ಕಾಣಲಿಲ್ಲ. ಹಿಂದಿರುಗಿ ಬಂದು, ‘ನಮಗೆ ದೇವದೂತರು ಪ್ರತ್ಯಕ್ಷರಾದರು; ಇವರು ಯೇಸುಸ್ವಾಮಿ ಸಜೀವದಿಂದ ಇದ್ದಾರೆಂದು ನಮಗೆ ತಿಳಿಸಿದರು,’ ಎಂದು ಹೇಳಿ ನಮ್ಮನ್ನು ದಿಗ್ಭ್ರಾಂತರನ್ನಾಗಿ ಮಾಡಿದರು.