ನಮ್ಮ ಸಂಗಡಿಗರಲ್ಲಿ ಕೆಲವರು ಸಮಾಧಿಯ ಬಳಿಗೆ ಹೋಗಿ ನೋಡಿದರು; ಮಹಿಳೆಯರು ಹೇಳಿದ್ದೆಲ್ಲಾ ಸರಿಯಾಗಿತ್ತು. ಆದರೆ ಯೇಸುಸ್ವಾಮಿಯನ್ನು ಮಾತ್ರ ಕಾಣಲಿಲ್ಲ,” ಎಂದರು.