ಕಟ್ಟಕಡೆಗೆ ಯೇಸುಸ್ವಾಮಿ ಶಿಷ್ಯರನ್ನು ಬೆಥಾನಿಯ ಎಂಬ ಊರಿನವರೆಗೆ ಕರೆದುಕೊಂಡು ಹೋದರು. ಅಲ್ಲಿ ತಮ್ಮ ಕರಗಳನ್ನೆತ್ತಿ ಆಶೀರ್ವದಿಸಿದರು.