kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಯೊವಾನ್ನ

,

7ನೇ ಅಧ್ಯಾಯ

,
ವಚನ   28

ಆದುದರಿಂದ ದೇವಾಲಯದಲ್ಲಿ ಬೋಧಿಸುತ್ತಿದ್ದ ಯೇಸು ಸ್ವಾಮಿ ಆಗ ಗಟ್ಟಿಯಾಗಿ ಇಂತೆಂದರು: “ನಾನು ಯಾರೆಂದು, ಎಲ್ಲಿಂದ ಬಂದವನೆಂದು ನೀವು ಬಲ್ಲಿರೋ? ನಾನು ನನ್ನಷ್ಟಕ್ಕೇ ಬಂದವನಲ್ಲ: ನನ್ನನ್ನು ಕಳುಹಿಸಿದಾತನು ಸತ್ಯಸ್ವರೂಪಿ. ಆತನನ್ನು ನೀವು ಅರಿತಿಲ್ಲ.

Go to Home Page