ಆದುದರಿಂದ ದೇವಾಲಯದಲ್ಲಿ ಬೋಧಿಸುತ್ತಿದ್ದ ಯೇಸು ಸ್ವಾಮಿ ಆಗ ಗಟ್ಟಿಯಾಗಿ ಇಂತೆಂದರು: “ನಾನು ಯಾರೆಂದು, ಎಲ್ಲಿಂದ ಬಂದವನೆಂದು ನೀವು ಬಲ್ಲಿರೋ? ನಾನು ನನ್ನಷ್ಟಕ್ಕೇ ಬಂದವನಲ್ಲ: ನನ್ನನ್ನು ಕಳುಹಿಸಿದಾತನು ಸತ್ಯಸ್ವರೂಪಿ. ಆತನನ್ನು ನೀವು ಅರಿತಿಲ್ಲ.