kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಯೊವಾನ್ನ

,

7ನೇ ಅಧ್ಯಾಯ

,
ವಚನ   39

ತಮ್ಮಲ್ಲಿ ವಿಶ್ವಾಸವಿಡುವವರು ಪಡೆಯಲಿದ್ದ ಪವಿತ್ರಾತ್ಮರನ್ನು ಕುರಿತೇ ಯೇಸು ಹೀಗೆ ಹೇಳಿದ್ದು. ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ. ಏಕೆಂದರೆ, ಯೇಸು ಇನ್ನೂ ಮೇಲೇರಿ ಮಹಿಮೆಯನ್ನು ಪಡೆದಿರಲಿಲ್ಲ.

Go to Home Page