“ಪ್ರಿಯ ಸಹೋದರರೇ, ಪಿತಾಮಹ ದಾವೀದರಸನ ವಿಷಯದಲ್ಲಿ ನಾನು ನಿಮಗೆ ಸ್ಪಷ್ಟವಾಗಿ ಮಾತನಾಡಬೇಕಾಗಿದೆ. ಆತನು ಮೃತನಾದನು; ಆತನನ್ನು ಸಮಾಧಿಮಾಡಲಾಯಿತು. ನಿಮಗೆಲ್ಲರಿಗೆ ತಿಳಿದಿರುವಂತೆ ಆತನ ಸಮಾಧಿ ನಮ್ಮ ಮಧ್ಯೆ ಇಂದಿನವರೆಗೂ ಇದೆ.