kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

3ನೇ ಅಧ್ಯಾಯ

,
ವಚನ   13

ಪಿತಾಮಹ ಅಬ್ರಹಾಮ, ಇಸಾಕ ಮತ್ತು ಯಕೋಬರ ದೇವರು, ಅಂದರೆ ನಮ್ಮ ಪೂರ್ವಜರ ದೇವರು, ತಮ್ಮ ದಾಸ ಯೇಸುವಿನ ಮಹಿಮೆಯನ್ನು ಬೆಳಗಿಸಿದ್ದಾರೆ. ನೀವಾದರೋ ಅವರನ್ನು ಅಧಿಕಾರಿಗಳ ಕೈಗೊಪ್ಪಿಸಿದಿರಿ. ರಾಜ್ಯಪಾಲ ಪಿಲಾತನು ಅವರನ್ನು ಬಿಡುಗಡೆಮಾಡಲು ನಿರ್ಧರಿಸಿದಾಗ ಕೂಡ ಅವನ ಸಮ್ಮುಖದಲ್ಲೇ ಅವರನ್ನು ಧಿಕ್ಕರಿಸಿದಿರಿ.

Go to Home Page