ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆ ನನಗೆ ತಿಳಿದೇ ಇದೆ. ಅವರ ಗೋಳನ್ನು ಕೇಳಿ ಅವರನ್ನು ಬಿಡುಗಡೆಮಾಡಲು ಬಂದಿರುವೆನು. ಬಾ, ನಾನು ನಿನ್ನನ್ನು ಈಜಿಪ್ಟಿಗೆ ಕಳುಹಿಸುವೆನು,’ ಎಂದರು.