ಸಮಾರಿಯದ ಜನರು ದೇವರ ವಾಕ್ಯವನ್ನು ಸ್ವೀಕರಿಸಿದ ಸಮಾಚಾರ ಪ್ರೇಷಿತರಿಗೆ ಮುಟ್ಟಿತು. ಅವರು ಪೇತ್ರ ಮತ್ತು ಯೊವಾನ್ನರನ್ನು ಅಲ್ಲಿಗೆ ಕಳುಹಿಸಿದರು.