ಪ್ರೇಷಿತರು ದೇವರ ವಾಕ್ಯವನ್ನು ಸಾಕ್ಷ್ಯಪೂರಿತವಾಗಿ ಬೋಧಿಸಿದ ಮೇಲೆ ಜೆರುಸಲೇಮಿಗೆ ಮರಳಿದರು. ದಾರಿಯಲ್ಲಿ ಅವರು ಸಮಾರಿಯದ ಅನೇಕ ಹಳ್ಳಿಗಳಲ್ಲೂ ಶುಭಸಂದೇಶವನ್ನು ಸಾರಿದರು.