ಆತನನ್ನು ಅವಮಾನಪಡಿಸಲಾಯಿತು ನ್ಯಾಯವನ್ನೇ ಆತನಿಗೆ ನಿರಾಕರಿಸಲಾಯಿತು ಆತನ ಸಂತತಿಯ ಮಾತೇ ಎತ್ತದಂತಾಯಿತು. ಇದಕಾರಣ ಆತನ ಭೌತಿಕಜೀವವನ್ನೇ ಮೊಟಕುಗೊಳಿಸಲಾಯಿತು.”