kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

13ನೇ ಅಧ್ಯಾಯ

,
ವಚನ   46

ಪೌಲ ಮತ್ತು ಬಾರ್ನಬ ಮತ್ತಷ್ಟು ಧೈರ್ಯದಿಂದ ಮಾತನಾಡಿದರು: “ದೇವರ ವಾಕ್ಯವನ್ನು ಮೊಟ್ಟಮೊದಲು ನಿಮಗೆ ಬೋಧಿಸುವುದು ಅಗತ್ಯವಾಗಿತ್ತು. ಆದರೆ ನೀವು ಅದನ್ನು ನಿರಾಕರಿಸಿ ಅಮರಜೀವಕ್ಕೆ ಅಪಾತ್ರರೆಂದು ನಿಮ್ಮನ್ನು ನೀವೇ ತೀರ್ಮಾನಿಸಿಕೊಂಡಿರಿ. ಆದುದರಿಂದ ನಾವು ನಿಮ್ಮನ್ನು ಬಿಟ್ಟು ಅನ್ಯಧರ್ಮದವರ ಕಡೆ ಹೋಗುತ್ತೇವೆ.

Go to Home Page