ಕೆಲವು ಕಾಲದ ನಂತರ ಪೌಲನು, “ನಾವು ಪ್ರಭುವಿನ ವಾಕ್ಯವನ್ನು ಈಗಾಗಲೇ ಬೋಧಿಸಿದ ಪ್ರತಿಯೊಂದು ಪಟ್ಟಣಗಳಿಗೆ ಪುನಃ ಹೋಗೋಣ. ಅಲ್ಲಿ ನಮ್ಮ ಸಹೋದರರನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿ ಬರೋಣ ಬಾ,” ಎಂದು ಬಾರ್ನಬನನ್ನು ಕರೆದನು.